Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

"ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾ ಸಭೆ & ಸಂಘದ "ಸಾಥನಾ ಪಥ" ಪುಸ್ತಕ ಬಿಡುಗಡೆ- ದಾವಣಗೆರೆ."

"ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾ ಸಭೆ &  ಸಂಘದ "ಸಾಥನಾ ಪಥ" ಪುಸ್ತಕ ಬಿಡುಗಡೆ- ದಾವಣಗೆರೆ."

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾ ಸಭೆ ಹಾಗೂ " ಸಾಥನಾ ಪಥ" ಸಾರ್ಥಕ ಮೊದಲ ಹೆಜ್ಜೆ (2019-2020) ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಜರುಗಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಭಾಗವಹಿಸಿ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿದರು.

" ಸಾಧನಾ ಪಥ"  ಸಾರ್ಥಕ ಮೊದಲ ಹೆಜ್ಜೆ (2019-2020) ಪುಸ್ತಕ ಬಿಡುಗಡೆ.
ಸರ್ವ ಸದಸ್ಯರ ವಿಶೇಷ ಮಹಾ ಸಭೆಯಲ್ಲಿ ಅಧ್ಯಕ್ಷರ‌ ಭಾಷಣ.

ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್  ಹಾಗೂ ಸಾನಿಟೈಜರ್ ಬಳಸಿ ಸಭೆಯಲ್ಲಿ ಭಾಗವಹಿಸಿದ್ದರು ಎಲ್ಲಾ ಸದಸ್ಯರು.
ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ:


Facebook 
        
Telegram:t.me/ksgeabangalore,      Blogspot.     Website.    WhatsApp      Youtube 

@syedKSGEA


Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers