Skip to main content

Posts

Showing posts from March, 2021

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

PAN-Aadhaar Link: ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲಾಗಿದೆಯೇ?

 PAN-Aadhaar Link: ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲಾಗಿದೆಯೇ? ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್‌ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ ಈ ಎರಡೂ ದಾಖಲೆಗಳನ್ನು ಲಿಂಕ್ ಮಾಡಲು ವಿಫಲವಾದರೆ, ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಿದ್ದೀರಾ? ನಿಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಕೇವಲ 1 ದಿನಗಳು ಮಾತ್ರ ಬಾಕಿ ಉಳಿದಿವೆ ಮತ್ತು ಮಾರ್ಚ್ 31 ರ ಮೊದಲು ನೀವು  ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು.  ವಾಸ್ತವವಾಗಿ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್‌ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾಗಿ ಮಾರ್ಚ್ 31ರ ಒಳಗೆ ಯಾವುದೇ ವ್ಯಕ್ತಿ ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಫಲವಾದರೆ ನಿಮ್ಮ ಪ್ಯಾನ್ ಕಾರ್ಡ್  ( PAN Card )  ನಿಷ್...

KPSC: 2020 ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯ ಪ್ರವೇಶ ಪತ್ರ ಇದೀಗ ಪ್ರಕಟವಾಗಿದೆ.

KPSC: 2020 ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯ ಪ್ರವೇಶ ಪತ್ರ ಇದೀಗ ಪ್ರಕಟವಾಗಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು 👇 ಕ್ಲಿಕ್ ಮಾಡಿ. https://sevasindhu.karnataka.gov.in/KPSCNew/Download_Hticket

ಬೆಂಗಳೂರು ನಗರ ಜಿಲ್ಲೆಯ - ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಂಗಳೂರು ನಗರ ಜಿಲ್ಲೆಯ - ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,  ಕಬ್ಬನ್ ಉದ್ಯಾನವನ , ಬೆಂಗಳೂರು -01ವತಿಯಿಂದ  ದಿನಾಂಕ : 27-03-2021ನೇ ಶನಿವಾರ ಸಂಜೆ 4-30ಕ್ಕೆ ಸ್ಥಳ : ಎಸ್.ಜೆ.ಆರ್.ಸಿ. ಕಾಲೇಜು ಸಭಾಂಗಣ , ಆನಂದ್‌ರಾವ್ ವೃತ್ತ , ಬೆಂಗಳೂರು -09 ಇಲ್ಲಿ ಏರ್ಪಡಿಸಿದ್ದ  ಬೆಂಗಳೂರು ನಗರ ಜಿಲ್ಲೆಯ - ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.  ಮಾನ್ಯ ಶ್ರೀ ಎಂ.ಎಸ್ . ಪ್ರಸನ್ನ ಕುಮಾರ್ ನಿರ್ದೇಶಕರು , ( ಪ್ರಾಥಮಿಕ ಶಿಕ್ಷಣ ) , ಸಾರ್ವಜನಿಕ ಶಿಕ್ಷಣ ಇಲಾಖೆ , ಬೆಂಗಳೂರುರವರು  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆ ಮಾನ್ಯ ಶ್ರೀ ಸಿ.ಎಸ್ . ಷಡಾಕ್ಷರಿ ರಾಜ್ಯಾಧ್ಯಕ್ಷರು , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ .  ಮುಖ್ಯ ಅತಿಥಿಗಳು ಮಾನ್ಯ ಶ್ರೀ ಜಗದೀಶ ಗೌಡಪ್ಪ ಪಾಟೀಲ ಪ್ರಧಾನ ಕಾರ್ಯದರ್ಶಿ , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ . ಮಾನ್ಯ ಶ್ರೀ ಆರ್ . ಶ್ರೀನಿವಾಸ್ ಖಜಾಂಚಿ , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ . ಮಾನ್ಯ ಶ್ರೀ ವಿ.ವಿ. ಶಿವರುದ್ರಯ್ಯ ಗೌರವಾಧ್ಯಕ್ಷರು , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ . ಉಪಸ್ಥಿತಿ ರಾಜ್ಯ ಸಂಘದ ಉಪಾಧ್ಯಕ್ಷರು ಬಿ.ಬಸವರಾಜು | ಮಲ್ಲಿಕಾರ್ಜುನ್ ಎಂ , ಬಳ್ಳಾರಿ | ಸುರೇಶ್ ಸಿ . ಶೆಡಲ್ಯಾಳ ಟಿ . ಶ್ರೀನಿವಾಸ...

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ ರವರಿಂದ.(ಪಿಡಿಓ ಅಧಿಕಾರಿಗಳು ಗ್ರಾಮ ಪಂಚಾಯ್ತಿ- ಪಂಚಾಯ್ತಿಯ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಮೇಲುಸಹಿ ಮಾಡುವ ಹಾಜರಿರದ ಶಿಕ್ಷಕರಿಗೆ X ಚಿಹ್ನೆ ಹಾಕುವ ಅಧಿಕಾರವಿದೆಯೆ ? )

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ.  ದಿನದ ಪ್ರಶ್ನೆ: ಅಭಿವೃದ್ಧಿ ಇಲಾಖಾ ಅಧಿಕಾರಿಗಳು ಗ್ರಾಮ ಪಂಚಾಯ್ತಿ- ಪಂಚಾಯ್ತಿಯ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಮೇಲುಸಹಿ ಮಾಡುವ ಹಾಜರಿರದ ಶಿಕ್ಷಕರಿಗೆ X ಚಿಹ್ನೆ ಹಾಕುವ ಅಧಿಕಾರವಿದೆಯೆ ? | ಶಶಾಂಕ್ ಮೂಡಿಗೆರೆ  ಚಿಕ್ಕಮಗಳೂರು  ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡುವ ಅಧಿಕಾರ ಹೊಂದಿರುವುದಿಲ್ಲ . ಅಲ್ಲದೆ ಅವರು ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಮೇಲುಸಹಿ ಮಾಡುವ ಮತ್ತು ಹಾಜರಿರದ ಶಿಕ್ಷಕರಿಗೆ X ಚಿಹ್ನೆ ಹಾಕುವ ಅಧಿಕಾರವನ್ನು ಹೊಂದಿರುವುದಿಲ್ಲ . ನಿಮ್ಮ ಪಿಡಿಒ ಅವರು ವ್ಯಾಪ್ತಿ ಮೀರಿ ಕರ್ತವ್ಯ ನಿರ್ವಹಿಸಿರುವುದರಿಂದ ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಬಹುದು . ( ಹೆಚ್ಚಿನ ವಿವರಗಳಿಗೆ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕವನ್ನು ನೋಡಬಹುದು )  ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು    ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ. ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ. https://mydukaan.io/ksgeanews

ಬೆಂಗಳೂರು ನಗರ ಜಿಲ್ಲೆಯ - ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು -01  ಬೆಂಗಳೂರು ನಗರ ಜಿಲ್ಲೆಯ - ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ  ದಿನಾಂಕ : 27-03-2021ನೇ ಶನಿವಾರ  ಸಂಜೆ 4-30ಕ್ಕೆ ಸ್ಥಳ : ಎಸ್.ಜೆ.ಆರ್.ಸಿ. ಕಾಲೇಜು ಸಭಾಂಗಣ , ಆನಂದ್‌ರಾವ್ ವೃತ್ತ , ಬೆಂಗಳೂರು -09  ಉದ್ಘಾಟನೆ  ಮಾನ್ಯ ಶ್ರೀ ಎಂ.ಎಸ್ . ಪ್ರಸನ್ನ ಕುಮಾರ್ ನಿರ್ದೇಶಕರು ( ಪ್ರಾಥಮಿಕ ಶಿಕ್ಷಣ ) ,  ಸಾರ್ವಜನಿಕ ಶಿಕ್ಷಣ ಇಲಾಖೆ , ಬೆಂಗಳೂರು  ಅಧ್ಯಕ್ಷತೆ  ಮಾನ್ಯ ಶ್ರೀ ಸಿ.ಎಸ್ . ಷಡಾಕ್ಷರಿ  ರಾಜ್ಯಾಧ್ಯಕ್ಷರು ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ .   :: ಮುಖ್ಯ ಅತಿಥಿಗಳು :: ಮಾನ್ಯ ಶ್ರೀ ಜಗದೀಶ ಗೌಡಪ್ಪ ಪಾಟೀಲ ಪ್ರಧಾನ ಕಾರ್ಯದರ್ಶಿ ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ .   ಮಾನ್ಯ ಶ್ರೀ ಆರ್ . ಶ್ರೀನಿವಾಸ್  ಖಜಾಂಚಿ ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ .   ಮಾನ್ಯ ಶ್ರೀ ವಿ.ವಿ. ಶಿವರುದ್ರಯ್ಯ  ಗೌರವಾಧ್ಯಕ್ಷರು ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂ . ಉಪಸ್ಥಿತಿ ರಾಜ್ಯ ಸಂಘದ ಉಪಾಧ್ಯಕ್ಷರು  ಬಿ.ಬಸವರಾಜು | ಮಲ್ಲಿಕಾರ್ಜುನ್ ಎಂ , ಬಳ್ಳಾರಿ | ಸುರೇಶ್ ಸಿ . ಶೆಡಲ್ಯಾಳ ಟಿ . ಶ್ರೀನಿವಾಸ್ | ಬಿ.ಎ.ಅಪ್ಪಾಜಿಗೌಡ | ಸಿ.ಡಿ.ರಾಮಲಿಂಗಯ್ಯ ಎಂ....

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಕ್ರೀಡಾಪಟುಗಳಿಗಾಗಿ Online ನೊಂದಣಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು .  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು 2020-21 . ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಕ್ರೀಡಾಪಟುಗಳಿಗಾಗಿ Online ನೊಂದಣಿ.   ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳ Online ನೋಂದಣಿಯನ್ನು ದಿನಾಂಕ : 19-03-2021ರಿಂದ ಪ್ರಾರಂಭಿಸಲಾಗಿದೆ. ಆನ್‌ಲೈನ್ ನೋಂದಣಿ ಕೊನೆಯ ದಿನಾಂಕ : 25-03-2021ಯಾಗಿರುತ್ತದೆ.  Online ಮೂಲಕ ನೋಂದಣಿಯಾಗಲು ಈ ಕೆಳಗಿನ ಲಿಂಕ್ ಉಪಯೋಗಿಸಿ http://bit.ly/ksgeasportsreg   - :: ಕ್ರೀಡಾಪಟುಗಳು ಪಾಲಿಸಬೇಕಾದ ಷರತ್ತು ಮತ್ತು ನಿಯಮಗಳು :: - Online ನಲ್ಲಿ ನೋಂದಣಿ ಮಾಡಿದ ಕ್ರೀಡಾಪಟುಗಳಿಗೆ ಕೇಂದ್ರ ಸಂಘ ಹಾಗೂ ಇಲಾಖಾ ವತಿಯಿಂದ ನೊಂದಣಿ ಕಾರ್ಡ್‌ನ್ನು ಕ್ರೀಡಾಕೂಟದ ಸ್ಥಳದಲ್ಲಿಯೇ ವಿತರಿಸಲಾಗುವುದು  .  + ನೊಂದಣಿ ಕಾರ್ಡ್ ಹಾಗೂ ಟ್ರಾಕ್‌ಸೂಟ್- ಕ್ಯಾಪ್ ಪಡೆಯುವ ಸಂದರ್ಭದಲ್ಲಿ ಕ್ರೀಡಾಪಟುಗಳು ಕಡ್ಡಾಯವಾಗಿ ತಮ್ಮ ಕಛೇರಿಯ / ಇಲಾಖೆಯ ಗುರುತಿನ ಚೀಟಿಯನ್ನು ಪರಿಶೀಲನೆಗಾಗಿ ಹಾಜರುಪಡಿಸತಕ್ಕದ್ದು .  + ಈ ನೊಂದಣಿ ಕಾರ್ಡ್‌ನ್ನು ಸ್ಪರ್ಧೆಗಳಲ್ಲಿ ಭಾವಹಿಸಲು ಹಾಗೂ ಊಟ , ವಸತಿ / ಟ್ರಾಕ್ ಸೂಟ್ / ಕ್ಯಾಸ್ ಪಡೆಯುವ ಸಂದ...

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ನೌಕರರಿಗೆ ಇಲಾಖಾ ಪರೀಕ್ಷೆಗಳ ತರಬೇತಿ ಕಾರ್ಯಗಾರ

 ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ನೌಕರರಿಗೆ ಇಲಾಖಾ ಪರೀಕ್ಷೆಗಳ ತರಬೇತಿ ಕಾರ್ಯಗಾರ ಮಾನ್ಯ ನೌಕರ ಬಂಧುಗಳೇ,      ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2020ರ 2ನೇ ಅಧಿವೇಶನದ ಇಲಾಖಾ ಪರೀಕ್ಷೆ ಅಕೌಂಟ್ಸ್ ಹೈಯರ್ / ಲೋಯರ್, ಜನರಲ್ ಲಾ ಭಾಗ-01 & ಭಾಗ-02ಗಳ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ತರಬೇತಿ ಕಾರ್ಯಗಾರಗಳನ್ನು ಆರಂಭಿಸುತ್ತಿದ್ದೇವೆ.  ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ಈ ಕೆಳಗಿನ ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಲಾಗ್‍ಇನ್ ಆಗಿ ನೊಂದಣಿ ಮಾಡಿಕೊಳ್ಳುವುದು. http://bit.ly/deptexam ::ತರಬೇತಿ ಕಾರ್ಯಗಾರ:: ದಿನಾಂಕ: 17-03-2021ರಿಂದ ಪ್ರಾರಂಭ ಸ್ಥಳ: ಸರ್ಕಾರಿ ವಿಜ್ಞಾನ ಕಾಲೇಜು, (ಸ್ವಾಯುತ್ತ), ನೃಪತುಂಗ ರಸ್ತೆ, ಬೆಂಗಳೂರು-560 001. -::ವಿಷಯ ತಜ್ಞರು::-   ಶ್ರೀ ಲ. ರಾಘವೇಂದ್ರ ಅಕೌಂಟ್ಸ್ ಹೈಯರ್/ಲೋಯರ್. ಜನರಲ್ ಲಾ ಭಾಗ-01 & ಭಾಗ-02 -:: ಆನ್‍ಲೈನ್ ತರಗತಿ ನೊಂದಣಿಗಾಗಿ ಸಂಪರ್ಕಿಸಿ  ::-   ಸೈಯದ್ ಜಬಿ, ಲೆಕ್ಕ ಸಹಾಯಕರು    +91 9902135813, KSGEA NEWS ಯೂಟ್ಯೂಬ್ ಚಾನಲ್‍ನಲ್ಲಿ ಹೆಚ್ಚಿನ ಮಾಹಿತಿಗಳು ಲಭ್ಯ. ಶ್ರೀ ಲ. ರಾಘವೇಂದ್ರ ರವರ ಅಕೌಂಟ್ಸ್ ಹೈಯರ್ / ಲೋಯರ್, ಜನರಲ್ ಲಾ ಭಾಗ-01  & ಭಾಗ-02 ಪ್ರಕಾಶನಗಳಿಗಾಗಿ ಭೇಟಿ ನೀಡಿ. http...

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರು ಮಂಡಿಸಿದ ರಾಜ್ಯದ 2021-22ನೇ ಸಾಲಿನ ಆಯ-ವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ಧಿ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರು ಮಂಡಿಸಿದ ರಾಜ್ಯದ 2021-22ನೇ ಸಾಲಿನ ಆಯ-ವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ಧಿ • ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ಚಾಲ್ತಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಮಾರ್ಪಡಿಸಿ ಶಸ್ತ್ರ ಚಿಕಿತ್ಸ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ನೀಡಲು ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯನ್ನು 01ನೇ ಏಪ್ರಿಲ್ 2021ರಿಂದ ಅನುಷ್ಠಾನಗೊಳಿಸಲು ಕ್ರಮ.  • ಹೆಚ್.ಆರ್.ಎಂ.ಎಸ್.-02 ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಸೇವೆಗಳನ್ನು ಆನ್ ಲೈನ್ ಮೂಲಕ ಜಾರಿಗೊಳಿಸಲು ಕ್ರಮ. • ಕರ್ನಾಟಕ ರಾಜ್ಯ ಸರ್ಕಾರಿ ವಿಮಾ ಇಲಾಖೆಯ ಎಲ್ಲಾ ವ್ಯವಹಾರಗಳ ಗಣಕೀಕರಣಗೊಳಿಸುವುದು. • ಮಹಿಳಾ ಸರ್ಕಾರಿ ನೌಕರರಿಗೆ 06 ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯ. ರಾಜ್ಯ ಸರ್ಕಾರಿ ನೌಕರರಿಗೆ ಮೇಲ್ಕಂಡ ಸೌಲಭ್ಯಗಳನ್ನು ಘೋಷಿಸಿದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪರವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇವೆ. - ಸಿ.ಎಸ್ ಷಡಾಕ್ಷರಿ, ಅಧ್ಯಕ್ಷರು. ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ. https://mydukaan.io/ksgeanews

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ ರವರಿಂದ.(ಅನುಕಂಪದ ಆಧಾರದ ಮೇಲೆ ನೇಮಕಾತಿ)

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. ಪ್ರಶ್ನೆ ನಮ್ಮ ತಂದೆಯವರು ಸರ್ಕಾರಿ ನೌಕರಿಯಲ್ಲಿರುವಾಗಲೇ ದಿನಾಂಕ : 15-1-2016 ರಂದು ನಿಧನ ಹೊಂದಿದರು . ಅವರಿಗೆ ಗಂಡುಮಕ್ಕಳಿಲ್ಲದ ಕಾರಣ ವಿವಾಹಿತೆಯಾದ ನಾನೊಬ್ಬಳೇ ಹೆಣ್ಣು ಮಗಳು . ನಾನು ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಸಾಧ್ಯವಿದೆಯೇ ? ( ಗಿರಿಜಾ ಎಂ.ಎಸ್ . ಕಡೂರು , ಚಿಕ್ಕಮಗಳೂರು ಜಿಲ್ಲೆ  ಕರ್ನಾಟಕ ಸಿವಿಲ್ ಸೇವೆಗಳ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳು 1996 ರ ನಿಯಮ 3 ( ಸಿ ) ಅಡಿಯಲ್ಲಿ ಅವಿವಾಹಿತ ಮಗಳು ಮಾತ್ರ ಅನುಕಂಪದ ಮೇಲೆ ಸರ್ಕಾರಿ ನೌಕರಿ ಪಡೆಯಲು ಅರ್ಹಳಾಗುತ್ತಾಳೆ . ನೀವು ವಿವಾಹಿತರಾಗಿರುವುದರಿಂದ ನಿಮಗೆ ಈ ಅನುಕಂಪದ ನೇಮಕಾತಿ ಲಭ್ಯವಾಗುವುದಿಲ್ಲ . ( ಹೆಚ್ಚಿನ ವಿವರಗಳಿಗೆ ' ಕರ್ನಾಟಕ ಸರ್ಕಾರಿ ಸೇವಾ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳು 1996 ' ಪುಸ್ತಕವನ್ನು ನೋಡಬಹುದು )  ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು    ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ. ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ. https://mydukaan.io/ksgeanews ಪ್ರತಿವಾರ ಹೊಸ ಪ್ರಶ್ನೋತ್ತರಗಳು ಬ್ಲಾಗ್ ನಲ್ಲಿ ಲಭ್ಯವಿರುತ್ತದೆ.

ಸರ್ಕಾರಿ ಅಧಿಕಾರಿ / ನೌಕರರ ವಿರುದ್ಯದ ಅನಾಮಧೇಯ ( anonymous ) ದೂರುಗಳ ಬಗ್ಗೆ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,

ಸರ್ಕಾರಿ ಅಧಿಕಾರಿ / ನೌಕರರ ವಿರುದ್ಯದ ಅನಾಮಧೇಯ ( anonymous ) ದೂರುಗಳ ಬಗ್ಗೆ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,  ಪೂರ್ಣ ವಿಳಾಸ ಸಹಿತವಿರುವ ದೂರುಗಳು ಸ್ವೀಕೃತವಾದಾಗ , ದೂರು ನೀಡಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಅರ್ಜಿದಾರ / ದೂರುದಾರ ಅಗತ್ಯ ಪೂರಕ ದಾಖಲೆಗಳನ್ನು ಒದಗಿಸಿದ ನಂತರ ದೂರುದಾರರ ಆರೋಪವು ಮೇಲ್ನೋಟಕ್ಕೆ ಕಂಡುಬಂದಲ್ಲಿ ಅಂತಹ ದೂರು ಅರ್ಜಿಗಳಿಗೆ ಸಂಬಂಧಿಸಿದಂತೆ ಮಾತ್ರ ಪ್ರಾಥಮಿಕ ತನಿಖೆಗೆ / ವಿಚಾರಣೆಗೆ ಪರಿಗಣಿಸಲು ಆದೇಶ ಹೊರಡಿಸಿದೆ. ಇದಕ್ಕಾಗಿ ಸನ್ಮಾನ ಮುಖ್ಯಮಂತ್ರಿಗಳಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸುತ್ತದೆ.  - ಸಿ.ಎಸ್. ಷಡಾಕ್ಷರಿ.

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ ರವರಿಂದ.

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ:  ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ.  ದಿನದ ಪ್ರಶ್ನೆ ನನ್ನ ಪತಿ ಸರ್ಕಾರಿ ನೌಕರರಾಗಿದ್ದು ಲೋಕಾಯುಕ್ತ ಕೇಸಿನಲ್ಲಿ ಸಿಲುಕಿ ಅಮಾನತ್ತಿನಲ್ಲಿದ್ದರು . ದಿನಾಂಕ 5-1-2016 ರಂದು ಹೃದಯಾಘಾತವಾಗಿ ನಿಧನಹೊಂದಿರುತ್ತಾರೆ . ನಾನು ನೇಮಕಾತಿ ಪ್ರಾಧಿಕಾರಕ್ಕೆ ಅನುಕಂಪದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಯನ್ನು ಸಲ್ಲಿಸಿದಾಗ ಅವರು ನಿಮ್ಮ ಪತಿಯವರು ಅಮಾನತ್ತಿನಲ್ಲಿರುವುದರಿಂದ ಸರ್ಕಾರಿ ನೌಕರಿ ನೀಡಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿದ್ದಾರೆ . ಇದಕ್ಕೆ ಸೂಕ್ತಪರಿಹಾರ ಸೂಚಿಸಿ . | ವಸಂತಕುಮಾರಿ ಶಿವಮೊಗ್ಗ. ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ ರೀತ್ಯಾ ನಿಮ್ಮ ಪತಿಯವರು ಅಮಾನತ್ತಿನಲ್ಲಿದ್ದರೂ ನಿಯಮ 100 ರಡಿಯಲ್ಲಿ ಜೀವನಾಧಾರ ಭತ್ಯೆ ಪಡೆಯುತ್ತಿರುವುದರಿಂದ ಸರ್ಕಾರಿ ನೌಕರರ ಎಲ್ಲ ಹಕ್ಕು ಬಾಧ್ಯತೆಗಳನ್ನು ಹೊಂದಿರುತ್ತಾರೆ . ಹೀಗಿರುವಲ್ಲಿ ನೇಮಕಾತಿ ಪ್ರಾಧಿಕಾರದವರು 1996 ರ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳ ರೀತ್ಯಾ ಅನುಕಂಪದ ಆಧಾರದ ಮೇಲೆ ನಿಮಗೆ ನೇಮಕಾತಿ ನೀಡಬೇಕಾಗುತ್ತದೆ . ನೇಮಕಾತಿ ಪ್ರಾಧಿಕಾರಿ ನಿಮ್ಮ ಅರ್ಜಿ ತಿರಸ್ಕಾರ ಮಾಡಿದರೆ ನಿಯಮಾವಳಿಯ ಉಲ್ಲಂಘನೆ ಆಗುತ್ತದೆ . ( ಹೆಚ್ಚಿನ ವಿವರಗಳಿಗೆ ಕರ್ನಾಟಕ ಸರ್ಕಾರಿ ಸೇವಾ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳು 1996 ' ಪುಸ್ತಕವನ್ನು ನೋಡಬಹುದು . ) ...

ದಿನಾಂಕ:28-02-2021 ರಂದು ನಡೆದ ಸಹಾಯಕರು / ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ / Keyanswers for the post of Assistant / First Division Assistant 2019 Examination Held on 28-02-2021 published

  ದಿನಾಂಕ:28-02-2021 ರಂದು ನಡೆದ ಸಹಾಯಕರು / ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ / Keyanswers for the post of Assistant / First Division Assistant 2019 Examination Held on 28-02-2021 published Pls click here for KEY ANSWERS FILE

ಜನರಲ್ ಲಾ ಹಾಗೂ ಅಕೌಂಟ್ಸ್ ಹೈಯರ್ ಮಾದರಿ ಪ್ರಶ್ನೆ ಪತ್ರಿಕೆಗಳು.

 ಜನರಲ್ ಲಾ ಹಾಗೂ ಅಕೌಂಟ್ಸ್ ಹೈಯರ್ ಮಾದರಿ ಪ್ರಶ್ನೆ ಪತ್ರಿಕೆಗಳು. 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಜನರಲ್ ಲಾ ಹಾಗೂ ಅಕೌಂಟ್ಸ್ ಹೈಯರ್ ಪತ್ರಿಕೆಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ. ಕೆಳಗೆ ನೀಡಲಾದ ಲಿಂಕ್ ಬಳಸಿ ಈ ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಳ್ಳಬಹುದು ಅಥವಾ ಮುದ್ರಿತ ಪ್ರತಿಗಳನ್ನು ಸಹಾ ಅನ್‍ಲೈನ್ ಮೂಲಕ ಆಡರ್ರ್ ಮಾಡಿ ನಮ್ಮ ವಿಳಾಸಕ್ಕೆ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ.                                                                                                      👉   ಮಾದರಿ ಪ್ರಶ್ನೆ ಪತ್ರಿಕೆಗಳು. 2020 ನೇ ಸಾಲಿನ‌ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗಾಗಿ ವಿಷಯ ತಜ್ಞರಾದ ಶ್ರೀ ಲ. ರಾಘವೇಂದ್ರರವರು ರಚಿಸಿರುವ ಪುಸ್ತಕಗಳು ಲಭ್ಯ.   👇🏻 https://d-ksgeanews.dotpe.in ಜನರಲ್ ಲಾ ಭಾಗ - 1 ಜನರಲ್ ಲಾ ಭಾಗ -2 ಅಕೌಂಟ್ಸ್ ಹೈಯರ್ / ಲೋಯರ...

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers