ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಟಾವಣೆ ವದಂತಿ ಬಗ್ಗೆ ಸ್ಪಷ್ಟಿಕರಣ - ಸಿ.ಎಸ್. ಷಡಾಕ್ಷರಿ. ಆತ್ಮೀಯ ರಾಜ್ಯದ ಎಲ್ಲಾ ಸರ್ಕಾರಿ ನೌಕರ ಬಂಧುಗಳೇ . . ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಟಾವಣೆ ಎಂಬ ಸರ್ಕಾರಿ ರಾಜ್ಯ ಸರ್ಕಾರಗಳು ಇಂದು ರಾಜ್ಯದ ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತವನ್ನು ಹಿಡಿಯುವ ತೀರ್ಮಾನವನ್ನು ಇಂದಿನ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡಿದೆ ವಿಷಯವು ರಾಜ್ಯದ ನೌಕರರನ್ನು ಗೊಂದಲಕ್ಕಿಡುಮಾಡಿರುವುದನ್ನು ಗಮನಿಸಿದೆ . ರೀತಿಯಾಗಿ ತೀರ್ಮಾನಗಳನ್ನು ತೆಗೆದುಕೊಳ್ಳಬೇಕಾದ ಸಂದರ್ಭದಲ್ಲಿ ಸಂಪ್ರದಾಯದಂತೆ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ ತೀರ್ಮಾನಗಳನ್ನು ಈ ಹಿಂದೆ ತೆಗೆದುಕೊಂಡಿರುತ್ತದೆ . ಆದರೆ ಈ ಕ್ಷಣದವರೆಗೂ ಆ ರೀತಿಯ ಯಾವುದೇ ಚರ್ಚೆಗಳನ್ನು ಸರ್ಕಾರವು ಸಂಘದ ಜೊತೆ ಮಾಡಿರುವುದಿಲ್ಲ . ಹಾಗಾಗಿ ಇಂದು ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಟಾವು ಮಾಡುತ್ತೇವೆ ಎಂಬ ಅಂಶ ಸತ್ಯಕ್ಕೆ ದೂರವಾದದ್ದು ಹಾಗೂ ಗಾಳಿ ಸುದ್ದಿ ಎಂಬ ವಿಚಾರವನ್ನು ಸಮಸ್ತ ರಾಜ್ಯದ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಸಂಘವು ತಿಳಿಸುತ್ತದೆ . ಹಾಗೂ ಯಾವುದೇ ಸರ್ಕಾರಿ ನೌಕರರು ಗೊಂದಲಕ್ಕಿಡಾಗಬಾರದೆಂದು ಸಂಘವು ವಿನಂತಿಸುತ್ತದೆ . ವಂದನೆಗಳೊಂದಿಗೆ , ತಮ್ಮ ವಿಶ್ವಾಸ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...