2022ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಮಾಡಿಕೊಳ್ಳಲು ಆದೇಶ - ಸರ್ಕಾರಕ್ಕೆ ಧನ್ಯವಾದ ಗಳು ಶ್ರೀ ಸಿ.ಎಸ್. ಷಡಾಕ್ಷರಿ. ರಾಜ್ಯಾಧ್ಯಕ್ಷರು, ಕ.ರಾ.ಸ.ನೌಕರರ ಸಂಘ, ಬೆಂಗಳೂರು.
2022ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಮಾಡಿಕೊಳ್ಳಲು ಆದೇಶ ಸಂಘದ ಮನವಿಯಂತೆ ರಾಜ್ಯ ಸರ್ಕಾರಿ ನೌಕರರ 2022ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಮಾಡಿಕೊಳ್ಳುವ ಆದೇಶ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳು.