Skip to main content

Posts

Showing posts from May, 2022

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಸರ್ಕಾರಿ ನೌಕರರಿಗೆ ಶೀಘ್ರ ಆರೋಗ್ಯ ಸಂಜೀವಿನಿ ಈ ವರ್ಷ 7 ನೇ ವೇತನ ಆಯೋಗ ರಚನೆ : ಬೊಮ್ಮಾಯಿ ಘೋಷಣೆ | ಸರ್ಕಾರಿ ನೌಕರರ ಕ್ರೀಡಾ , ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಸರ್ಕಾರಿ ನೌಕರರಿಗೆ ಶೀಘ್ರ ಆರೋಗ್ಯ ಸಂಜೀವಿನಿ ಈ ವರ್ಷ 7 ನೇ ವೇತನ ಆಯೋಗ ರಚನೆ : ಬೊಮ್ಮಾಯಿ ಘೋಷಣೆ | ಸರ್ಕಾರಿ ನೌಕರರ ಕ್ರೀಡಾ , ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಉದ್ಘಾಟನಾ ಸಮಾರಂಭ ಲೈವ್ ನಲ್ಲಿ ವಿಕ್ಷೀಸಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಮಟ್ಟದ ಸರ್ಕಾರಿ ನೌಕರರ  ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಉದ್ಘಾಟನಾ  ಸಮಾರಂಭ ಲೈವ್ ನಲ್ಲಿ ವಿಕ್ಷೀಸಲು ಇಲ್ಲಿ ಕ್ಲಿಕ್ ಮಾಡಿ. ⬇️

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಸಮಗ್ರ ಮಾಹಿತಿ ಕೈಪಿಡಿ

 ರಾಜ್ಯ ಮಟ್ಟದ ಸರ್ಕಾರಿ ನೌಕರರ  ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು – 2022ರ ಸಮಗ್ರ ಮಾಹಿತಿ ಕೈಪಿಡಿ :: ವಿವರಗಳು :: • ಕ್ರೀಡೆಗಳು ನಡೆಯುವ ಸ್ಥಳ ಹಾಗೂ ಸಂಯೋಜಕರು • ಮಹಿಳಾ ನೌಕರರಿಗೆ ಆಯೋಜಿಸಿರುವ ವಸತಿ ವಿವರ • ಅಗತ್ಯ ಸೂಚನೆಗಳು Booklet PDF Download here  x

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ-2022 ಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಜಿಲ್ಲಾವಾರು ಪಟ್ಟಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ-2022 ಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಜಿಲ್ಲಾವಾರು ಪಟ್ಟಿ ಈ ಕೆಳಕಂಡಂತಿದೆ. List dist wise click here List

ಮೇ 30ಕ್ಕೆ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022.

ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022 ದಿನಾಂಕ : 30-05-2022 , 31-05-2022 ಮತ್ತು ಜೂನ್ 01 , 2022 . ಸ್ಥಳ : ಕಂಠೀರವ ಕ್ರೀಡಾಂಗಣ , ಬೆಂಗಳೂರು ಇಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮವನ್ನು  ಶ್ರೀ ಬಸವರಾಜ ಬೊಮ್ಮಾಯಿರವರು ಸನ್ಮಾನ್ಯ ಮುಖ್ಯಮಂತ್ರಿಗಳು , ಕರ್ನಾಟಕ ಸರ್ಕಾರ , ದಿನಾಂಕ : 30-05-2022 ಸಮಯ : ಸಂಜೆ 4.30 ಕ್ಕೆ  ಉದ್ಘಾಟಿಸಲಿದ್ದಾರೆ. ವಿಶೇಷ ಸೂಚನೆ  • ಕ್ರೀಡಾಪಟುಗಳ ನೊಂದಣಿ ದಿನಾಂಕ : 30-05-2022ರಂದು ಸಮಯ : ಬೆಳಗ್ಗೆ 10.00 ರಿಂದ ಸಂಜೆ 4.00 ವರೆಗೆ  • Online ನೊಂದಣಿ ಮಾಡಿರುವ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡೆಗಳಲ್ಲಿ ಭಾಗವಹಿಸಲು ಅವಕಾಶವಿದೆ . Online ನೊಂದಣಿ ಮಾಡದೇ ಇರುವವರಿಗೆ ಅವಕಾಶವಿರುವುದಿಲ್ಲ .  • ಕ್ರೀಡಾಕೂಟದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ಮಾತ್ರ ವಸತಿ ಸೌಲಭ್ಯ ಕಲ್ಪಿಸಲಾಗುವುದು . ( ಲಘು ಹೊದಿಕೆಗಳನ್ನು ತರುವುದು )  • ಪುರುಷ ನೌಕರರಿಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟನೆ ಹಾಗೂ ಕ್ರೀಡಾಂಗಣದ ಹತ್ತಿರದಲ್ಲಿ ಸೂಕ್ತವಾದ ವಸತಿ ಸೌಲಭ್ಯ ಇಲ್ಲದಿರುವುದರಿಂದ , ತಾವುಗಳೇ ವಸತಿ ವ್ಯವಸ್ಥೆಗಳನ್ನು ಮಾಡಿಕೊಳ್ಳುವುದು .  • ರಾಜ್ಯ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಈ ಬಾರಿ ವಿಶೇಷ ನೆನಪಿನ ಕಾಣಿಕೆಗಳನ್ನು ನೀಡಲಾಗುವುದು ಹಾಗೂ ರುಚಿ - ಶುಚಿಯಾದ ಭೋಜನವಿರುತ್ತದೆ .  • ದ...

"ಸಾರ್ವಜನಿಕ ಆಡಳಿತದಲ್ಲಿ ಸುಧಾರಣೆ , ಸರ್ಕಾರಿ ನೌಕರರ ಪಾತ್ರ ” ವಿಚಾರ ಸಂಕಿರಣ -ನ್ಯಾಯಮೂರ್ತಿ ಬಿ.ಎಸ್ . ಪಾಟೀಲ್‌ರವರು ಗೌರವಾನ್ವಿತ ಲೋಕಾಯುಕ್ತ ( ಪು ) , ಕರ್ನಾಟಕ ರಾಜ್ಯ ರವರಿಂದ ಉದ್ಘಾಟನೆ

"ಸಾರ್ವಜನಿಕ ಆಡಳಿತದಲ್ಲಿ ಸುಧಾರಣೆ , ಸರ್ಕಾರಿ ನೌಕರರ ಪಾತ್ರ ” ವಿಚಾರ ಸಂಕಿರಣ - ನ್ಯಾಯಮೂರ್ತಿ ಬಿ.ಎಸ್ . ಪಾಟೀಲ್‌ರವರು ಗೌರವಾನ್ವಿತ ಲೋಕಾಯುಕ್ತ ( ಪು ) , ಕರ್ನಾಟಕ ರಾಜ್ಯ ರವರಿಂದ ಉದ್ಘಾಟನೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು ದಿನಾಂಕ : 10-05-2022 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಸ್ಥಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣ ಕಬ್ಬನ್ ಉದ್ಯಾನವನ , ಬೆಂಗಳೂರು ಉದ್ಘಾಟನೆ  ಅಧ್ಯಕ್ಷತೆ ಮಾನ್ಯ ಶ್ರೀ ಸಿ.ಎಸ್ . ಷಡಾಕ್ಷರಿ ರಾಜ್ಯಾಧ್ಯಕ್ಷರು , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂಗಳೂರು ಉಪಸ್ಥಿತಿ ಆರ್ . ಶ್ರೀನಿವಾಸ್ ಮಲ್ಲಿಕಾರ್ಜುನ್ ಬಿ.ಬಳ್ಳಾರಿ ಶ್ರೀನಿವಾಸ್ ತಿಮ್ಮೇಗೌಡ ಪ್ರಧಾನ ಕಾರ್ಯದರ್ಶಿ ಕಾರ್ಯಾಧ್ಯಕ್ಷರು ಬಿ.ಹೆಚ್ . ವೆಂಕಟೇಶಯ್ಯ ಗೌರವಾಧ್ಯಕ್ಷರು ರಾಜ್ಯ ಖಜಾಂಚಿ ಎಸ್.ಬಸವರಾಜು ಹಿರಿಯ ಉಪಾಧ್ಯಕ್ಷರು ಎಂ.ವಿ. ರುದ್ರಪ್ಪ ಹಿರಿಯ ಉಪಾಧ್ಯಕ್ಷರು ಆದರದ ಸ್ವಾಗತ ಜಿಲ್ಲಾಧ್ಯಕ್ಷರುಗಳು , ಕೇಂದ್ರ ಸಂಘದ ಪದಾಧಿಕಾರಿಗಳು , ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು , ತಾಲ್ಲೂಕು / ಯೋಜನಾ ಶಾಖೆಗಳ ಅಧ್ಯಕ್ಷರು , ಜಿಲ್ಲೆ - ತಾಲ್ಲೂಕು ಕಾರ್ಯದರ್ಶಿಗಳು , ಖಜಾಂಚಿ , ರಾಜ್ಯ ಪರಿಷತ್ ಸದಸ್ಯರು

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯಾಗಲು ದಿನಾಂಕ : 31.12.2022 ವರೆಗೆ ವಿಸ್ತರಿಸಿ ಸರ್ಕಾರದ ಆದೇಶ.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯಾಗಲು ದಿನಾಂಕ : 31.12.2022 ವರೆಗೆ ವಿಸ್ತರಿಸಿ ಸರ್ಕಾರದ ಆದೇಶ. ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು , ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ 2.75 ರಷ್ಟು ತುಟ್ಟಿಭತ್ಯೆ ( Dearness Allowance ) ಹೆಚ್ಚಿಸಿ‌ ಆದೇಶಿಸಲಾಗಿದೆ.  “ ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು ' ಪುಸ್ತಕ ನೋಡಬಹುದು . " ಸಮಾನ ಕೆಲಸಕ್ಕೆ ಸಮಾನ ವೇತನ - ಕೇಂದ್ರ ಮಾದರಿ ವೇತನ ಭತ್ಯೆಗಳು ರಾಜ್ಯ  ಸರ್ಕಾರಿ ನೌಕರರಿಗೆ ಸಹ ಜಾರಿ‌" ⤵ ಈ ಎಲ್ಲ ಪರೀಕ್ಷೆಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಅಳವಡಿಸಿದ ಬೆಂಗಳೂರಿನ ಶ್ರೀರಾಘವೇಂದ್ರ ಪ್ರಕಾಶನ ಪ್ರಕಟಿಸಿರುವ ಪಠ್ಯಪುಸ್ತಕಗಳನ್ನು ಅಧ್ಯಯನ ಮಾಡಬಹುದು . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕ ನೋಡಬಹುದು . KSGEA NEWS Blog & YouTube ಈಗಾಗಲೇ 6.07 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅತ್ಯಗತ್ಯ ಮಾಹಿತಿಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ನಮ್ಮ ಈ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೂ ತಲುಪಿಸುವ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ತಮ್ಮ ಅನಿಸಿಕೆ-ಅಭಿಪ್ರಾಯ ಪ್ರಮುಖವಾದದ್ದು.  ಇದೆ ರೀತಿಯಲ್ಲಿ ಹೆಚ್ಚ...

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers